Breaking News

ಇನೋವಾ ಕಾರು ಡಿಕ್ಕಿ ಬೈಕ್ ಹಿಂಬದಿ ಕುಳಿತಿದ್ದ ವ್ಯಕ್ತಿ ಸಾವು!

ರಾತ್ರಿ ಬೈಕ್ ನಲ್ಲಿ ಶಿಡ್ಲಘಟ್ಟ ಕಡೆಯಿಂದ ಚಿಂತಾಮಣಿಗೆ ಬರುತ್ತಿದ್ದರು.ಬೆಂಗಳೂರಿನ ರಾಜಾಜಿ ನಗರದ ಇನೋವಾ ಕಾರು ಚಿಂತಾಮಣಿಯ ಮದುವೆಯೊಂದರಲ್ಲಿ ಭಾಗವಹಿಸಲು ಆಗಮಿಸಿದ್ದು, ಮುಗಿಸಿಕೊಂಡು ವಾಪಸ್ ಹೋಗುವಾಗ ದುರ್ಘಟನೆ ನಡೆದಿದೆ. ಕಾರಿನಲ್ಲಿದ್ದವರ ವಿವರ ಇನ್ನೂ ದೊರೆತಿಲ್ಲ.ವೇಗವಾಗಿ ಬಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಕೆಳಗೆ ಬಿದ್ದು ಗಾಯಗೊಂಡಿದ್ದಾರೆ. ಸ್ಥಳೀಯರು ಗಾಯಗೊಂಡಿದ್ದ ಇಬ್ಬರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದರು. ಪರೀಕ್ಷಿಸಿದ ವೈದ್ಯರು ನಾರಾಯಣಸ್ವಾಮಿ ಮೃತಪಟ್ಟಿದ್ದಾನೆ ಎಂದು ತಿಳಿಸಿ ಗಾಯಾಳು ಮಧು ವನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರಕ್ಕೆ ರವಾನಿಸಲಾಗಿದೆ

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *