‘ಲಂಚ ಪಡೆದ ಆರೋಪದ ಮೇಲೆ 18 ದಿನ ಬಂಧನದಲ್ಲಿದ್ದ ಕೃಷ್ಣವೇಣಿ ಅವರನ್ನು ಅಮಾನತುಗೊಳಿಸದೇ ಅದೇ ಹುದ್ದೆಯಲ್ಲಿ ಮುಂದುವರಿಸಲಾಗಿದ್ದು, ಈ ಬಗ್ಗೆ ಸಾರ್ವಜನಿಕರಿಂದ ಟೀಕೆ ವ್ಯಕ್ತವಾಗಿದೆ.ಜಾಮೀನು ಪಡೆದು ಹೊರಬಂದು ಮತ್ತೆ ಅದೇ ಹುದ್ದೆಯಲ್ಲಿ ಮುಂದುವರಿದಿದ್ದ ಇಲ್ಲಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಕೃಷ್ಣವೇಣಿ ಅವರನ್ನು ಸರ್ಕಾರ ಅಮಾನತುಗೊಳಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

