Breaking News

ಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿದ್ದ ಪಾಪಿ ತಂದೆಯ ಬಂಧನ!.

ಪತ್ನಿಯ ಮೇಲೆ ಅನುಮಾನಗೊಂಡು ತನ್ನಿಬ್ಬರು ಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿದ್ದ ಪಾಪಿ ತಂದೆಯನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ.ನನ್ನ ಸಾವಿಗೆ ಯಾರೂ ಕಾರಣರಲ್ಲ, ನಾನು ಜೀವನದಲ್ಲಿ ಏನನ್ನೂ ಸಾಧಿಸಿಲ್ಲ. ಅದಕ್ಕಾಗಿಯೇ ನನ್ನ ಮಕ್ಕಳನ್ನು ಕೊಂದು ಸಾಯುತ್ತಿದ್ದೇನೆ ಎಂದು ಡೆತ್​ನೋಟ್​ನಲ್ಲಿ ಬರೆದು ರವಿಶಂಕರ್ ಮನೆಯಿಂದ ನಾಪತ್ತೆಯಾದನು.ಮೊಬೈಲ್ ಫೋನ್​ನಿಂದ ಬಂದ ಕರೆಯನ್ನು ಪತ್ತೆಹಚ್ಚಿ, ಫೋನ್ ಸಿಗ್ನಲ್ ಅನ್ನು ಟ್ರ್ಯಾಕ್ ಮಾಡಿ ರವಿಶಂಕರ್ ಇರುವ ಸ್ಥಳವನ್ನು ಪತ್ತೆಹಚ್ಚಿದರು. ಸಿಂಹಾಚಲಂ ಅಪ್ಪಣ್ಣಸ್ವಾಮಿ ದೇವಸ್ಥಾನದಲ್ಲಿ ಅಡಗಿಕೊಂಡಿದ್ದ ಆರೋಪಿಯನ್ನು ಶುಕ್ರವಾರ ಪೊಲೀಸರು ಬಂಧಿಸಲಾಯಿತು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *