ವಕೀಲರೊಬ್ಬರ ಬಳಿ ವಿಚಾರ ವಿನಿಮಯ ಮಾಡಿಕೊಂಡಿರುವ ವ್ಯಕ್ತಿ, ಪೊಲೀಸರ ಸಮ್ಮುಖದಲ್ಲಿ ಶವಗಳನ್ನು ಹೊರತೆಗೆಯಲು ನಿರ್ಧರಿಸಿರುವುದಾಗಿ ಹೇಳಿಕೊಂಡಿದ್ದಾನೆ.ಆರೋಪಿ ಶರಣಾಗತಿಗೆ ಒಪ್ಪಿಕೊಂಡಿರುವ ಬಗ್ಗೆ ವಕೀಲರು ಬಿಡುಗಡೆ ಮಾಡಿದ ಮಾಹಿತಿ ಪತ್ರವೊಂದು ವೈರಲ್ ಆಗಿದ್ದು, ಈ ವಿಚಾರವಾಗಿ ಅಡ್ವೋಕೇಟ್ ಅನ್ನು ಸಂಪರ್ಕಿಸಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಮಾಹಿತಿ ಪಡೆದಿದ್ದಾರೆ.ಅದರಂತೆ ಆ ವ್ಯಕ್ತಿ ಹಾಜರಾಗಿ ಮಾಹಿತಿ ನೀಡಿದಲ್ಲಿ, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಭರವಸೆ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

