Breaking News

ಲೋಕಾಯುಕ್ತ ದಾಳಿ: ಅಧಿಕಾರಿಗಳ ಮನೆಗಳಲ್ಲಿ ಕೆಜಿಗಟ್ಟಲೆ ಚಿನ್ನ-ಬೆಳ್ಳಿ, ನೋಟಿನ ಕಂತೆಗಳು ಪತ್ತೆ!

ವಿವಿಧ ಜಿಲ್ಲೆಗಳಲ್ಲಿನ ಅಧಿಕಾರಿಗಳ ಮನೆ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕೋಟ್ಯಂತರ ಮೌಲ್ಯದ ಚಿನ್ನ, ಬೆಳ್ಳಿ, ನಗದು ಹಾಗೂ ದಾಖಲೆ ವಶಪಡಿಸಿಕೊಂಡಿದ್ದಾರೆ. ಬೆಳಗಾವಿಯ ಕೆಎನ್‌ಎನ್‌ಎಲ್ ಮುಖ್ಯ ಇಂಜಿನಿಯರ್ ಅಶೋಕ ವಸಂದ್ ಮನೆ ಮೇಲೆ ದಾಳಿ. ಸ್ಥಳ: ರಾಮತೀರ್ಥ ನಗರ, ಬೆಳಗಾವಿ ಮತ್ತು ಧಾರವಾಡ ಕಚೇರಿ.ಹುದ್ದೆ: ಧಾರವಾಡದ ಕೆಎನ್‌ಎನ್‌ಎಲ್ ಮುಖ್ಯ ಇಂಜಿನಿಯರ್. ಶಿವಮೊಗ್ಗದ ಡಾ. ಎಸ್. ಪ್ರದೀಪ್ ಮನೆ ಮೇಲೆ ದಾಳಿ ಮೂರು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ ಅಧಿಕಾರಿಗಳು, ಭ್ರಷ್ಟಾಚಾರದ ಅನುಮಾನದ ಮೇಲೆ ಡಾ. ಪ್ರದೀಪ್ ಅವರ ಆಸ್ತಿ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *