ಪಡಿತರ ಚೀಟಿದಾರರಿಗೆ ಪೌಷ್ಟಿಕಾಂಶಗಳನ್ನು ಒಳಗೊಂಡ ಪದಾರ್ಥಗಳಿರುವ ‘ಇಂದಿರಾ ಆಹಾರ ಕಿಟ್’ಗಳನ್ನು ಪ್ರತಿ ತಿಂಗಳು ವಿತರಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ.ಅನ್ನ ಭಾಗ್ಯ’ ಯೋಜನೆಯಡಿ ಹೆಚ್ಚುವರಿಯಾಗಿ ಹಂಚಿಕೆ ಮಾಡುತ್ತಿರುವ 5 ಕೆ.ಜಿ ಅಕ್ಕಿಗೆ ಪರ್ಯಾಯವಾಗಿ ಈ ಕಿಟ್ಗಳನ್ನು ನೀಡಲು ನಿರ್ಧರಿಸಲಾಗಿದೆ.ಸಕ್ಕರೆ 1 ಕಿಲೋ,ಕಾಫಿ ಪುಡಿ 50 ಗ್ರಾಂ,ಉಪ್ಪು 1 ಕೆಜಿ, ಅಡುಗೆ ಎಣ್ಣೆ 1 ಲೀಟರ್, ಗೋಧಿ 2 ಕಿಲೋ,ಚಹಾ ಪುಡಿ 100 ಗ್ರಾಂ,ಹೊಟ್ಟು ಭತ್ತ 1 ಕೆ.ಜಿ ಒಳಗೊಂಡ ಕಿಟ್ ವಿತರಿಸುವ ಯೋಜನೆ ರೂಪಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

