ರಕ್ತವಾಂತಿ ಮಾಡುತ್ತ ತೀವ್ರ ಅಸ್ವಸ್ಥಗೊಂಡಿದ್ದ 6 ಬೀದಿನಾಯಿಗಳಲ್ಲಿ 5 ಬೀದಿನಾಯಿಗಳು ರಸ್ತೆಯಲ್ಲಿಯೇ ಒದ್ದಾಡಿ ಸಾವನ್ನಪ್ಪಿವೆ. ಒಂದು ನಾಯಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ಬೀದಿನಾಯಿಗಳು ಸಾವನ್ನಪ್ಪುತ್ತಿರುವ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ.ಬೀದಿನಾಯಿಗಳಿಗೆ ಕಿಡಿಗೇಡಿಗಳು ವಿಷ ಹಾಕಿರುವ ಶಂಕೆ ವ್ಯಕ್ತವಾಗಿದೆ. ಬಿಬಿಎಂಪಿ ಅಧಿಕಾರಿಗಳ ದೂರಿನ ಮೇರೆಗೆ ಕೆ.ಆರ್.ಪುರಂ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

