ಪುರಿಯಲ್ಲಿ ಇಂದಿನಿಂದ (27) ವೈಭವದ ಜಗನ್ನಾಥ ರಥಯಾತ್ರೆ ಆರಂಭವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ್ದಾರೆ. ಇನ್ನೂ ರಥಯಾತ್ರೆ ಮೆರವಣಿಗೆಯಲ್ಲಿ ಆನೆಯೊಂದು ನಿಯಂತ್ರಣ ತಪ್ಪಿ ಬೀದಿಗಳಲ್ಲಿ ಓಡಾಡಿದೆ.ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿವೆ ಎಂದು ಹೇಳಲಾಗಿದೆ. ಆದರೆ ವೈದ್ಯರು ಮತ್ತು ಅರಣ್ಯ ಇಲಾಖೆಯ ಸಹಾಯದಿಂದ ಶೀಘ್ರದಲ್ಲೇ ನಿಯಂತ್ರಣಕ್ಕೆ ತರಲಾಗಿದ್ದು, ಪೊಲೀಸರು ತಕ್ಷಣ ಕ್ರಮ ಕೈಗೊಂಡು ಪ್ರದೇಶವನ್ನು ತೆರವುಗೊಳಿಸಿದ್ದರಿಂದ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ.
bigtvnews | Hubli Dharwad News | Kannada News | Karnataka News Hubli News | News In Hubli | Local news

