Breaking News

ಕಾರಿನಲ್ಲಿ ಕೊಲೆ: ಸೈಜುಗಲ್ಲು ಕಟ್ಟಿ ಶವ ಬಾವಿಗೆ ಹಾಕಿದ ಆರೋಪಿಗಳು!!

ಫ್ಲೈಟ್ ಟಿಕೆಟ್, ವೀಸಾ ಪ್ರಾಬ್ಲಂ ಅಂತ ಹೇಳಿ, ಚಿಂತಾಮಣಿಯ ಲಾಡ್ಜ್​ನಲ್ಲಿ ಕಾಲ ಕಳೆದಿದ್ದಾರೆ. ಮರು ದಿನ ಸೀದಾ ಏರ್​ಪೋರ್ಟ್​ಗೆ ಹೋಗೋಣ ಅಂತ ಹೊರಟವರು ಮಧ್ಯ ದಾರಿಯಲ್ಲಿ ಚಿಂತಾಮಣಿ ತಾಲೂಕಿನ ಕೆಂಪದೇನಹಳ್ಳಿ ಬಳಿ ಥಾರ್ ಕಾರಿನಲ್ಲಿ ಮುಂಬದಿ ಕೂತಿದ್ದವನ ಕುತ್ತಿಗೆಯನ್ನ ಹಗ್ಗದಿಂದ ಬಿಗಿದು ಕೊಲೆ ಮಾಡಿದ್ದಾರೆ. ಬಳಿಕ ಮೊದಲೇ ನೋಡಿದ್ದ ಕೆಂಪದೇನಹಳ್ಳಿ ಬಳಿಯ ಬಾವಿಯಲ್ಲಿ ರಾಮಾಂಜಿ ಮೃತದೇಹಕ್ಕೆ ದೊಡ್ಡ ದೊಡ್ಡ ಸೈಜುಗಲ್ಲುಗಳನ್ನ ಕಟ್ಟಿ ಶವ ಮೇಲೆ ಬರಬಾರದು ಅಂತ ಬಾವಿಗೆ ಬಿಸಾಡಿದ್ದಾರೆ. ಆದರೆ 5 ದಿನಕ್ಕೆ ರಾಮಾಂಜಿ ಮೃತದೇಹ ಬಾವಿಯಿಂದ ಮೇಲೆ ಬಂದು ತೇಲಾಡಿ ಪ್ರಕರಣ ಬಯಲಾಗಿತ್ತು.ಕೊಲೆ ಮಾಡಿದ ಆರೋಪಿಗಳನ್ನು ಇದೀಗ ಪೊಲೀಸರು ಜೈಲಿಗಟ್ಟಿದ್ದು, ಕಂಬಿ ಎಣಿಸುವಂತಾಗಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *