ರಾಜ್ಯದಲ್ಲಿ ಆನ್ಲೈನ್ ಗೇಮ್ ಗೆ ಇದೀಗ ಮತ್ತೊಂದು ಜೀವ ಬಲಿಯಾಗಿದ್ದು, ದಾವಣಗೆರೆಯಲ್ಲಿ ಆನ್ಲೈನ್ ಗೇಮ್ ಗೆ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ದಾವಣಗೆರೆಯ ಸರಸ್ವತಿ ನಗರದ ಶಶಿಕುಮಾರ್ (25) ನೇಣಿಗೆ ಶರಣಾದ ಯುವಕ ಎಂದು ತಿಳಿದುಬಂದಿದೆ.
ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …