ಪ್ರೀತಿ ವಿಚಾರಕ್ಕೆ ಅಭಿಷೇಕ್ ನಿನ್ನೆ ಪೂರ್ಣಿಮ ಜೊತೆ ಜಗಳವಾಡಿದ್ದಾನೆ ನಂತರ ಜಗಳ ತಾರಕಕ್ಕೇರಿದ್ದು, ಶಿಕ್ಷಕಿಗೆ ಚಾಕು ಇರಿದು ಅಭಿಷೇಕ್ ಎಸ್ಕೇಪ್ ಆಗಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕಿಯನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಪೂರ್ಣಿಮ ಮೃತಪಟ್ಟಿದ್ದಾರೆ.
ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …