ಬೆಂಗಳೂರಿನ ದೊಡ್ಡ ನಾಗಮಂಗಲದ ಸಾಯಿ ಲೇಔಟ್ ನಲ್ಲಿ ಸ್ನೇಹಿತನ ಮನೆಗೆ ಬಂದಿದ್ದಂತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವಂತ ಘಟನೆ ನಡೆದಿದೆ.ಅತ್ಯಾಚಾರದ ಬಳಿಕ ಮಹಿಳೆಯ ಬಳಿ ಹಣಕ್ಕೂ ಡಿಮ್ಯಾಂಡ್ ಮಾಡಿದ್ದಾರೆ. ಮಹಿಳೆಯಿಂದ ಹಣ ಪಡೆದು, ಆಕೆಯ ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ. ಈ ಘಟನೆಯ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಶಂಕಿತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

