ತಮಿಳುನಾಡು ಹಾಗೂ ಮಹಾರಾಷ್ಟ್ರ ಮಾದರಿಯಲ್ಲೇ ದ್ವಿಭಾಷಾ ಸೂತ್ರ ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಕುರಿತು ಶೀಘ್ರವೇ ಅಧಿಕಾರಿಗಳ ತಂಡ ಕೂಡ ರಚನೆಯಾಗುವಂತ ಸಾಧ್ಯತೆ ಇದೆ.ಈ ಸಂಬಂಧ ಕಾನೂನು ಇಲಾಖೆಯ ಜೊತೆಗೆ ಸಮಾಲೋಚನೆಯನ್ನು ನಡೆಸು ಸಾಧ್ಯತೆ ಇದೆ.ಕರಡು ಪ್ರತಿ ಸಿದ್ಧಪಡಿಸಿ, ಸಿಎಂ ಸಿದ್ಧರಾಮಯ್ಯ ಜೊತೆಗೆ ಚರ್ಚೆ ನಡೆಸಲು ತಯಾರಿ ನಡೆಸುತ್ತಿದೆ ಎನ್ನಲಾಗುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

