Breaking News

ಮಡಿಕೇರಿ : ರಸ್ತೆಯಿಲ್ಲದೇ ಕುರ್ಚಿಯಲ್ಲಿ ಗರ್ಭಿಣಿ ಆಸ್ಪತ್ರೆಗೆ ಶಿಫ್ಟ್!

ಮಡಿಕೇರಿಯಲ್ಲಿ ಶವ ಸಾಗಟಕ್ಕೂ ಜನ ಪರದಾಟ ನಡೆಸುತ್ತಿದ್ದಾರೆ. ಸರಿಯಾದ ರಸ್ತೆ ಇಲ್ಲದೆ ಶವ ಸಾಗಾಟಕ್ಕೆ ಜನರು ಪರದಾಟ ನಡೆಸುತ್ತಿದ್ದು, ಜನರು ಶವ ಹೊತ್ತು ಸಾಗಿಸಿದ ಘಟನೆ ನಡೆದಿದೆ. ಮಡಿಕೇರಿ ನಗರದ ಕನ್ನಡ ಬಾಣೆಯಲ್ಲಿ ಈ ಒಂದು ಘಟನೆ ನಡೆದಿದೆ.ಕನ್ನಂಡ ಬಾಣೆ ನಿವಾಸಿಗಳಿಗೆ ನರಕದ ಬದುಕು ಎದುರಾಗಿದ್ದು, ಗರ್ಭಿಣಿಯರನ್ನು ಕೂಡ ಕುರ್ಚಿಯಲ್ಲಿ ಕೂರಿಸಿ ಸಾಗಾಟ ನಡೆಸಲಾಗಿದೆ. ಬಾಣೆಗೆ ರಸ್ತೆ ನಿರ್ಮಿಸಲು ಅರಣ್ಯ ಇಲಾಖೆ ಅಡ್ಡಿಪಡಿಸಲಾಗಿದ್ದು, ಬಡಾವಣೆಯ ಅಂಚಿನಲ್ಲಿ ಮೀಸಲು ಅರಣ್ಯ ಪ್ರದೇಶ ಇದೆ ಹಾಗಾಗಿ ಅರಣ್ಯ ಬದಿಯಲ್ಲಿ ರಚನೆ ನಿರ್ಮಿಸಿದಂತೆ ಇಲಾಖೆ ಅಡ್ಡಿಪಡಿಸುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *