ಬಿಜೆಪಿ ಮುಖಂಡ ಎಲ್.ಕೆ. ಅಡ್ವಾಣಿ ಭೇಟಿಗೂ ಮುನ್ನ ಸಂಭವಿಸಿದ್ದ, 58 ಮಂದಿ ಸಾವಿಗೆ ಕಾರಣವಾಗಿದ್ದ 1998ರ ಕೊಯಮತ್ತೂರು ಬಾಂಬ್ ಸ್ಫೋಟದ ಪ್ರಮುಖ ಆರೋಪಿ, ಉಗ್ರ ಸಾದಿಕ್ ಅಲಿಯಾಸ್ ಟೈಲರ್ ರಾಜಾನನ್ನು ಕರ್ನಾಟಕದ ವಿಜಯಪುರದಲ್ಲಿ ತಮಿಳುನಾಡು ಉಗ್ರ ನಿಗ್ರಹ ಪಡೆ (ಎಟಿಎಸ್) ಬಂಧಿಸುವಲ್ಲಿ ಯಶಸ್ವಿಯಾಗಿದೆ.ಕೊಯಮತ್ತೂರು ನಗರ ಪೊಲೀಸರ ಜತೆಗೂಡಿ ಭಾರತದ ಮೋಸ್ಟ್ ವಾಂಟೆಡ್ ಉಗ್ರ ಅಬೂಬಕರ್ ಸಿದ್ದಿಕಿ ಮತ್ತು ಆಂಧ್ರಪ್ರದೇಶದ ಅಣ್ಣಮಯ್ಯ ಜಿಲ್ಲೆಯಲ್ಲಿ ಮೊಹಮ್ಮದ್ ಅಲಿಯನ್ನು ಬಂಧಿಸಿತ್ತು. ಅದರ ಬೆನ್ನಲ್ಲೇ ಇದೀಗ ಸಾದಿಕ್ನನ್ನು ಇದೀಗ ಸಾದಿಕ್ನ ಎಟಿಎಸ್ ಬಂಧಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

