Breaking News

ಕೊಪ್ಪಳ: ಶಾಲೆ ಅಂಗಳದಲ್ಲೇ ಅಂತ್ಯಕ್ರಿಯೆಗೆ ಸಿದ್ಧತೆ!!

ಜಿಲ್ಲಾ ಕೇಂದ್ರದ ಸಮೀಪದಲ್ಲಿರುವ ಮಂಗಳಾಪುರದಲ್ಲಿ ಶವ ಸಂಸ್ಕಾರಕ್ಕೆ ಜಾಗವಿಲ್ಲದ ಕಾರಣ ಶಾಲೆಯ ಆವರಣದಲ್ಲಿಯೇ ಶವಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡು ಗ್ರಾಮಸ್ಥರು ಸೋಮವಾರ ತಾಲ್ಲೂಕು ಆಡಳಿತದ ವಿರುದ್ಧ ಆಕ್ರೋಶ ಹೊರಹಾಕಿದರು.ಸ್ಮಶಾನ ಸೌಲಭ್ಯ ಕಲ್ಪಿಸುವಂತೆ ಅನೇಕ ಬಾರಿ ಮನವಿ ಮಾಡಿದ್ದರೂ ಬೇಡಿಕೆ ಈಡೇರಿರಲಿಲ್ಲ. ಸಾವಂತ್ರಮ್ಮ ಅವರಿಗೆ ಯಾವುದೇ ಜಮೀನು ಇಲ್ಲದ ಕಾರಣ ಅನಿವಾರ್ಯವಾಗಿ ರಸ್ತೆ ಮಧ್ಯದಲ್ಲಿಯೇ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಿದರು.ಅಧಿಕಾರಿಗಳು ಹಾಗೂ ಪೊಲೀಸರ ಮನವೊಲಿಕೆ ಬಳಿಕ ಹಳ್ಳಕ್ಕೆ ತೆರಳುವ ರಸ್ತೆಯ ಬದಿಯಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *