ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘವು ‘ನೂರು ಶಾಲೆಗಳಿಗೆ ನೂರು ಪುಸ್ತಕ’ ಯೋಜನೆ ಹಮ್ಮಿಕೊಂಡಿದ್ದು, ಸರ್ಕಾರಿ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳ ಗ್ರಂಥಾಲಯಗಳಿಗೆ ಈ ವರ್ಷ ಉಚಿತವಾಗಿ 10 ಸಾವಿರ ಪುಸ್ತಕಗಳನ್ನು ವಿತರಿಸಲು ಮುಂದಾಗಿದೆ.ಒಂದು ಶೀರ್ಷಿಕೆಯ ನೂರು ಪ್ರತಿಗಳನ್ನು ಆರ್. ದೊಡ್ಡೇಗೌಡ, ಕಾರ್ಯದರ್ಶಿ, ನಿಡಸಾಲೆ ಪಿ. ವಿಜಯ್, ಸಾಹಿತ್ಯ ಸುಗ್ಗಿ, ನಂ.40, 3ನೇ ಬ್ಲಾಕ್, 2ನೇ ಹಂತ, ನಾಗರಬಾವಿ, ಬೆಂಗಳೂರು -560072 ಈ ವಿಳಾಸಕ್ಕೆ ಕಳುಹಿಸಬೇಕು. ದೂರವಾಣಿ ಮೂಲಕ ಸಂಪರ್ಕಿಸಿದರೆ ಸಂಘದ ಪ್ರತಿನಿಧಿಗಳು ಬಂದು ಪುಸ್ತಕ ಸ್ವೀಕರಿಸುತ್ತಾರೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.ಸಂಪರ್ಕಕ್ಕೆ: 9448753991 ಅಥವಾ 9886249672
bigtvnews | Hubli Dharwad News | Kannada News | Karnataka News Hubli News | News In Hubli | Local news

