ಮಂತ್ರಾಲಯಕ್ಕೆ ಬಂದು ಹುಬ್ಬಳ್ಳಿಗೆ ಮರಳುವಾಗ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆ ಕೌತಾಳಂ ಮಂಡಳದ ಎರಗೇರಿ ಗ್ರಾಮದ ಬಳಿ ತುಂಗಭದ್ರಾ ಕಾಲುವೆಗೆ ಕಾರು ಉರುಳಿ ಒಬ್ಬರು ಮೃತಪಟ್ಟಿದ್ದಾರೆ. ಇನ್ನೊಬ್ಬರು ನಾಪತ್ತೆಯಾಗಿದ್ದಾರೆ. ಹುಬ್ಬಳ್ಳಿಯ ಸುನೀಲ್ (21) ಮೃತರು.ಮಣಿಕಂಠ (22) ಅವರು ಮುಳುಗಿರುವ ಶಂಕೆ ಇದೆ. ಅಭಿಷೇಕ, ಅಂಪಾಯ, ಹೈದರ್ ಹಾಗೂ ಮಂಜುನಾಥ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಕೌತಾಳಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

