ನಗರದಲ್ಲಿ ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಿಕ್ಲು ಶಿವ ಹತ್ಯೆಗೆ ಸುಪಾರಿ ಪಡೆದಿದ್ದಂತ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.ಕೋಲಾರ ಜಿಲ್ಲೆಯ ಮಾಲೂರು ಮೂಲದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಎಸಿಪಿ ರಂಗಪ್ಪ ನೇತೃತ್ವದ ತಂಡದಿಂದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

