Breaking News

ಅಕ್ರಮ ಸಂಬಂಧ ಹಿನ್ನೆಲೆ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ಗೋವಿಂದಪ್ಪ ಕಾರು ಚಾಲಕ ಅರೆಸ್ಟ್!

ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಗೋವಿಂದಪ್ಪ ಕಾರು ಚಾಲಕ ಯಶವಂತ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಿಜಿ ಗೋವಿಂದಪ್ಪ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಕಾಂಗ್ರೆಸ್ ಶಾಸಕರಾಗಿದ್ದು, ಕೊಲೆ ಪ್ರಕರಣದಲ್ಲಿ ಶಾಸಕರ ಚಾಲಕ ಯಶವಂತನ್ನು ಇದೀಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *