ರೆಣುಕಾಸ್ವಾಮಿ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ ಸೇರಿ 7 ಮಂದಿಯ ಜಾಮೀನು ಅರ್ಜಿ ಆದೇಶವನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ . ಹೈಕೋರ್ಟ್ ನೀಡಿರುವ ಜಾಮೀನು ರದ್ದಾಗುತ್ತಾ ಅಥವಾ ಮುಂದುವರೆಯುತ್ತಾ ಎಂಬುದು ಮುಂದಿನ ವಿಚಾರಣೆಯಲ್ಲಿ ತೀರ್ಮಾನವಾಗಲಿದೆ.ಮೂರು ಪೇಜು ಮೀರದಂತೆ ನಿಮ್ಮ ಲಿಖಿತ ವಾದ ಸಲ್ಲಿಸಿ ಎಂದು ಇತರೆ ಆರೋಪಿಗಳಿಗೆ ಹೇಳಿ, ಒಂದು ವಾರದೊಳಗೆ ಸಲ್ಲಿಸಲು ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

