Breaking News

ಹುಬ್ಬಳ್ಳಿ:ಅಸ್ಪೃಶ್ಯರು ಮೇಲೆ ಬರಬಾರದು ಅನ್ನೋ ಕೀಳು ಮನಸ್ಥಿತಿ ಕಾಂಗ್ರೆಸ್ ನಲ್ಲಿ ಇದೆ! ಸಂಸದ ಗೋವಿಂದ ಕಾರಜೋಳ ಹೇಳಿಕೆ.

ಇಂದು ಹುಬ್ಬಳಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ, ಒಳ ಮೀಸಲಾತಿಗಾಗಿ ಕಳೆದ ಮೂವತ್ತು ವರ್ಷಗಳಿಂದ ಹೋರಾಟ ನಡೆಯುತ್ತಿದೆ.ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಒಳ ಮೀಸಲಾತಿ ಕೊಡುವುದಾಗಿ ಹೇಳಿತ್ತು.ಅಧಿಕಾರಕ್ಕೆ ಬಂದ್ರು ಮೀಸಲಾತಿ ನೀಡತ್ತಿಲ್ಲ.ಎರಡೂ ವರ್ಷಗಳಿಂದ ಮೀಸಲಾತಿ ಕೊಡುತ್ತಿಲ್ಲ.ಕೆಳ ವರ್ಗದ ಜನ ಮೇಲೆ ಬರಬಾರದೆಂದು ಸರ್ಕಾರ ರೀತಿ ಮಾಡುತ್ತಿದೆ.ಅಗಸ್ಟ್ 1 ರೊಳಗೆ ಸರ್ಕಾರ ತನ್ನ ನಿಲವು ಸ್ಪಷ್ಟಪಡಿಸಬೇಕು.ಮೀಸಲಾತಿ ಜಾರಿ ಮಾಡಬೇಕು.ಮಾಡದೇ ಹೋದ್ರೆ ಇದೇ ಅಗಸ್ಟ 1ರಂದು ರಾಜ್ಯಾದ್ಯಂತ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತೇವೆ.ರಾಜ್ಯದಲ್ಲಿ ಅಗಸ್ಟ್ 16 ರಂದು ಅಸಹಕಾರ ಹೋರಾಟ ಮಾಡುತ್ತೇವೆ.ಯಾವುದೇ ಸಚಿವರನ್ನ ರಸ್ತೆಯಲ್ಲಿ ಓಡದಂತೆ ಪ್ರತಿಭಟನೆ ಮಾಡಿ ಬಿಸಿ ಮುಟ್ಟಿಸಲಾಗುತ್ತೆ ಎಂದು ಹೇಳಿದರು.

Share News

About Shaikh BigTv

Check Also

ಕೊಲ್ಲೂರಿನಲ್ಲಿ 80 ಸಾವಿರ ರೂ. ಕಳವು: 24 ಗಂಟೆಯೊಳಗೆ ಮೂವರು ಕಳ್ಳಿಯರ ಬಂಧನ

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯ ವ್ಯಾನಿಟಿ ಬ್ಯಾಗ್‌ನಿಂದ ₹80 ಸಾವಿರ ನಗದು ಕಳವು ಮಾಡಿದ ಪ್ರಕರಣವನ್ನು ಕೊಲ್ಲೂರು …

Leave a Reply

Your email address will not be published. Required fields are marked *