Breaking News

ಜಾತಿಗಳ ನಡುವೆ ಕಂದಕ ತರಲು ಜಾತಿ ಸಮೀಕ್ಷೆ: ಪ್ರತಿಪಕ್ಷ ನಾಯಕ ಆರ್.ಅಶೋಕ್ ವಾಗ್ಧಾಳಿ

ಸುದ್ದಿಗಾರರೊರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರ ಸರ್ಕಾರ ಕಾಟಾಚಾರಕ್ಕೆ ಜಾತಿ ಒಳಮೀಸಲು ಸಮೀಕ್ಷೆ ಮಾಡಿದೆ. ಸಿದ್ದರಾಮಯ್ಯ ಜಾತಿಗಳ ನಡುವೆ ಕಂದಕ ತರಲು ಗಣತಿ ಮಾಡಿಸಿದ್ದಾರೆ. ಈಗ ಹೊಸ ಗಣತಿ ಮಾಡಿಸುತ್ತಾರೆಂದರೆ ಈ ಹಿಂದಿನ ಗಣತಿ ಬೋಗಸ್ ಎಂದರ್ಥ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *