ಮೈಸೂರಿನ ಶ್ರೀರಾಂಪುರದಲ್ಲಿ ಪುರುಷೋತ್ತಮಯ್ಯ (71) ಎಂಬುವವರು ಎಂದಿನಂತೆ ಬೆಳಗ್ಗೆ ಹಾಲಿನ ಬೂತ್ ನಿಂದ ಹಾಲು ತೆಗೆದುಕೊಂಡು ಮನೆಗೆ ಹೋಗುವಾಗ ಕೆ ಎಸ್ ಆರ್ ಟಿ ಸಿ ಬಸ್ ವೊಂದು ಸ್ಕೂಟರ್ ಗೆ ಟಚ್ ಆಗಿದೆ.ಬೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಲ್ಲದೇ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

