Breaking News

ಅನೈತಿಕ ಸಂಬಂಧ, ಗಂಡನನ್ನು ಕೊಲ್ಲಿಸಿ, ಆತ್ಮಹತ್ಯೆ ಎಂದು ಬಿಂಬಿಸಿದ ಗ್ರಾ.ಪಂ ಸದಸ್ಯೆ!

ಗ್ರಾಮ ಪಂಚಾಯತ್‌ ಸದಸ್ಯೆಯೊಬ್ಬಳು ತನ್ನ ಅನೈತಿಕ ಸಂಬಂಧದ ಪೋಷಣೆಗಾಗಿ ಸುಪಾರಿ ಕೊಟ್ಟು ಗಂಡನನ್ನೇ ಕೊಲ್ಲಿಸಿದ ಹಾಗೂ ಅದನ್ನು ಆತ್ಮಹತ್ಯೆ ಎಂದು ಬಿಂಬಿಸಿದ ಘಟನೆ ನಡೆದಿದೆ. ಇಷ್ಟಲ್ಲದೆ, ಗಂಡ ಸಾವಿನ ಬಳಿಕ ಪತ್ರಿಕಾಗೋಷ್ಠಿಯನ್ನೂ ನಡೆಸಿದ ಈಕೆ, ಗಂಡನ ಸಾವು ಅನುಮಾನಾಸ್ಪದವಾಗಿದೆ ಎಂದೂ ಹೇಳಿದ್ದಳು.ಬೆಂಗಳೂರಿನ ನಾಲ್ವರು ಸುಪಾರಿ ಕಿಲ್ಲರ್‌ಗಳಿಗೆ ಹಣ ಕೊಟ್ಟು ಪತಿಯ ಕೊಲೆ ಮಾಡಿಸಿರುವುದು ತನಿಖೆ ವೇಳೆ ಬಯಲಾಗಿದೆ. ಸದ್ಯ ಎಂ.ಕೆ.ದೊಡ್ಡಿ ಪೊಲೀಸರು ಗ್ರಾ.ಪಂ ಸದಸ್ಯೆ ಚಂದ್ರಕಲಾಳನ್ನು ಬಂಧಿಸಿದ್ದು, ಉಳಿದ ಆರೋಪಿಗಳ ಸೆರೆಗೆ ಬಲೆ ಬೀಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *