Breaking News

ಮೇಘಾಲಯದ ಸರಕಾರಿ ಗೋದಾಮಿನಿಂದ 4 ಸಾವಿರ ಟನ್ ಕಲ್ಲಿದ್ದಲು ನಾಪತ್ತೆ

ಮೇಘಾಲಯದ ನೈಋತ್ಯ ಖಾಸಿ ಹಿಲ್ಸ್ ಜಿಲ್ಲೆಯ ರಾಜಾಜು ಮತ್ತು ಡಿಯೆಂಗನಗಾಂವ್ ಗ್ರಾಮಗಳಲ್ಲಿರುವ ಸರಕಾರಿ ಕಲ್ಲಿದ್ದಲು ಡಿಪೋಗಳಿಂದ (ಗೋದಾಮುಗಳಿಂದ) ಸುಮಾರು 4 ಸಾವಿರ ಟನ್ ಕಲ್ಲಿದ್ದಲು ನಾಪತ್ತೆಯಾಗಿದೆ.ನ್ಯಾಯಮೂರ್ತಿ ಬಿ.ಪಿ. ಕಟಕೆ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ತನಿಖಾ ಸಮಿತಿಯು ಸಲ್ಲಿಸಿದ ವರದಿಯಲ್ಲಿ ಇದನ್ನು ಗಂಭೀರ ಆಡಳಿತಾತ್ಮಕ ವೈಫಲ್ಯ ಎಂದು ಪರಿಗಣಿಸಲಾಗಿದೆ.
ಕಲ್ಲಿದ್ದಲು ನಾಪತ್ತೆಯಾದ ಘಟನೆಯ ಬಗ್ಗೆ ಆಡಳಿತವು ತನಿಖೆ ಆರಂಭಿಸಿದೆ; ಆದರೆ ಇಲ್ಲಿಯವರೆಗೆ ಯಾವುದೇ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಂಡಿಲ್ಲ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *