ಆಗಸ್ಟ್.3ರಂದು ಲೋಕ ಹಿತಕರ ಎಸ್.ವೆಂಕಟರಮಣ ಆಚಾರ್ ಪ್ರಾಮಾಣಿಕ ಸರ್ಕಾರಿ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ. ಸಾಗರದ ಪುರಪ್ಪೇಮನೆ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ.ಪತಂಜಲಿ.ಕೆ.ವಿ ಅವರನ್ನು ಈ ಬಾರಿಯ ಪ್ರಶಸ್ತಿಗೆ ಆಯ್ಕೆ ಮಾಡಿರುವುದಾಗಿ ವೆಂಟರಮಣ ಆಚಾರ್ ಶಿಷ್ಯ ಬಳಗದ ಪ್ರಧಾನ ಸಂಚಾಲಕ ಮ.ಸ ನಂಜುಂಡಸ್ವಾಮಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

