Breaking News

ದಾವಣಗೆರೆ : ಪತಿ ಕೊಂದು ಪ್ರಿಯಕರನ ಜೊತೆ ಸಂಸಾರ : 18 ತಿಂಗಳ ಬಳಿಕ ಪ್ರಕರಣ ಭೇದಿಸಿದ ಪೊಲೀಸರು, ಮೂವರು ಅರೆಸ್ಟ್!

ಪತಿ ಕೊಲೆಗೈದು ಪ್ರಿಯಕರನ ಜೊತೆ ಸಂಸಾರ ಮಾಡುತ್ತಿದ್ದ ಪತ್ನಿಯನ್ನು ಅರೆಸ್ಟ್ ಮಾಡಲಾಗಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ರಿಂದ ಪತ್ನಿ ಸೇರಿ ಮೂವರನ್ನು ಬಂಧಿಸಲಾಗಿದೆ. ಕೇರಳದಲ್ಲಿ ಮೂವರು ಆರೋಪಿಗಳನ್ನು ಚನ್ನಗಿರಿ ಠಾಣೆ ಪೋಲಿಸರು ಇದೀಗ ಬಂಧಿಸಿದ್ದಾರೆ.ಪತಿ ಕೊಲೆಗೈದು, 18 ತಿಂಗಳು ಬಳಿಕ ನಿಂಗಪ್ಪ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.ಪತ್ನಿ ಲಕ್ಷ್ಮಿ (38) ಪ್ರಿಯಕರ ತಿಪ್ಪೇಶ ನಾಯಕ (42) ಮತ್ತು ಕೊಲೆಗೆ ಸಹಾಯ ಮಾಡಿದ ಸಂತೋಷ (38) ಎನ್ನುವ ಆರೋಪಿಗಳನ್ನು ಇದೀಗ ಚನ್ನಗಿರಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *