Breaking News

ಕಟ್ಟಡ ನಿರ್ಮಾಣಕ್ಕಾಗಿ ‘ಪಾದಚಾರಿ ಮಾರ್ಗ’ದಲ್ಲಿ ಸಾರುವೆ ಅಳವಡಿಸಿದ್ದವರಿಗೆ ‘BBMP ಶಾಕ್’: 1 ಲಕ್ಷ ದಂಡ

ದಕ್ಷಿಣ ವಲಯ ಬಸವನಗುಡಿ ವ್ಯಾಪ್ತಿಯ ಎಂ.ಎನ್ ಕೃಷ್ಣರಾವ್ ರಸ್ತೆಯಲ್ಲಿ ಕಟ್ಟಡ ನಿರ್ಮಾಣದ ಮುಂಭಾಗದಲ್ಲಿರುವ ಪಾದಾಚಾರಿ ಮಾರ್ಗದಲ್ಲಿ ಸಾರುವೆ ಅಳವಡಿಸಿ ನಾಗರಿಕರ ಓಡಾಟಕ್ಕೆ ಸಮಸ್ಯೆ ಮಾಡಿದವರಿಗೆ 1 ಲಕ್ಷ ರೂ. ದಂಡ ವಿಧಿಸಲಾಗಿದೆ.ವಲಯ ಮುಖ್ಯ ಅಭಿಯಂತರರಾದ ಬಸವರಾಜ್ ಕಬಾಡೆ ರವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳ ಪರಿಶೀಲನೆ ನಡೆಸಲು ಸೂಚಿಸಿರುತ್ತಾರೆ. ಪರಿಶೀಲನೆಯ ವೇಳೆ ಪಾದಚಾರಿ ಮಾರ್ಗದಲ್ಲಿ ಸಾರುವೆ ಅಳವಡಿಸಿ, ಅದಕ್ಕೆ ಗ್ರೀನ್ ನೆಟ್ ಹಾಕಿ ನಾಗರಿಕರು ಓಡಾಡದ ಸ್ಥಿತಿ ಉಂಟಾಗಿರುತ್ತದೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *