Breaking News

ಕರ್ತವ್ಯ ಲೋಪವೆಸಗಿದವರಿಗೆ ಬಿಬಿಎಂಪಿ ಶಾಕ್: ಮೂವರು ಸಿಬ್ಬಂದಿ ಕರ್ತವ್ಯದಿಂದ ಬಿಡುಗಡೆ

ಪಶ್ಚಿಮ ವಲಯ ಮಹಾಲಕ್ಷ್ಮಿಪುರ ವಿಭಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ 3 ಸಿಬ್ಬಂದಿಯನ್ನು ಕರ್ತವ್ಯ ಲೋಪವೆಸಗಿರುವ ಕಾರಣ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ.ನೌಕರರು ತಮ್ಮ ಕರ್ತವ್ಯದಲ್ಲಿ ತೀವ್ರ ನಿರ್ಲಕ್ಷ್ಯತನ ಮತ್ತು ಬೇಜವಾಬ್ದಾರಿತನ ತೋರಿಸಿರುವುದರಿಂದ ಹಾಗೂ ಸದರಿ ನೌಕರರ ಸೇವೆಯು ತೃಪ್ತಿಕರವಾಗಿರದೇ ಇರುವುದರಿಂದ ಸಾರ್ವಜನಿಕರ ಮತ್ತು ಆಡಳಿತ ಹಿತದೃಷ್ಠಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ವಾರ್ಡ್-102 ಕರ್ತವ್ಯದಿಂದ ಬಿಡುಗಡೆಗೊಳಿಸಿ ಪಶ್ಚಿಮ ವಲಯ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ಅದೇಶಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *