Breaking News

ಕಾರ್ಕಳ: ಪರಶುರಾಮ ಥೀಮ್ ಪಾರ್ಕ್‌ ಕಾಮಗಾರಿ ಆರಂಭಿಸಲು ಆಗ್ರಹಿಸಿ ವಾಹನ ಜಾಥಾ

ಕಾರ್ಕಳದ ಪರಶುರಾಮ ಥೀಮ್‌ ಪಾರ್ಕ್‌ ನಮಗೆ ಚುನಾವಣೆಯ ವಿಷಯವಲ್ಲ. ಅದು ಪ್ರವಾಸೋದ್ಯಮ ಕೇಂದ್ರವಾಗಿ ಅಭಿವೃದ್ಧಿ ಹೊಂದಬೇಕು ಎಂಬುದು ನಮ್ಮ ಉದ್ದೇಶ’ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದರು.ಪರಶುರಾಮ ಮೂರ್ತಿ ಫೈಬರ್‌ನದ್ದಲ್ಲ ಎಂದು ಪ್ರಕರಣದ ತನಿಖೆ ನಡೆಸಿರುವ ಪೊಲೀಸರು ಆರೋಪಪಟ್ಟಿಯಲ್ಲಿ ಹೇಳಿದ್ದಾರೆ. ಇದರಿಂದ ಸುಳ್ಳಿನ ಮೆರವಣಿಗೆ ನಿಂತು ಸತ್ಯದ ವಿಜಯೋತ್ಸವ ಆರಂಭವಾಗಿದೆ’ ಎಂದು ತಿಳಿಸಿದರು.

ಮುಖಂಡರಾದ ಮಟ್ಟಾರು ರತ್ನಾಕರ ಹೆಗ್ಡೆ, ಮುಟ್ಲುಪಾಡಿ ಸತೀಶ್‌ ಶೆಟ್ಟಿ, ಸುಮಿತ್‌ ಶೆಟ್ಟಿ, ಮಹಾವೀರ ಹೆಗ್ಡೆ ಉಪಸ್ಥಿತರಿದ್ದರು.

Share News

About BigTv News

Check Also

ಬೆಚ್ಚಿಬಿದ್ದ ಯಾದಗಿರಿ; ಹಾಡಹಗಲೇ ಸಿನಿಮೀಯ ರೀತಿ ಪತ್ರಕರ್ತನ ಕಿಡ್ನಾಪ್!

ವಿಜಯಪುರ: ಹಾಡಹಗಲೇ ಪತ್ರಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿ, ಕಾರಿನಲ್ಲಿ ಬಲವಂತವಾಗಿ ಅಪಹರಿಸಿಕೊಂಡು ಹೋದ ಘಟನೆ ನಗರದ ಲುಂಬಿನಿ ಪಾರ್ಕ್‌ ಎದುರು …

Leave a Reply

Your email address will not be published. Required fields are marked *