ಮಹಿಳೆಯನ್ನು ಭೀಕರವಾಗಿ ಕೊ*ಲೆ ಮಾಡಿದ ನಂತರ ಶವವನ್ನು ತುಂಡು ತುಂಡಾಗಿ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೃತ ಮಹಿಳೆಯನ್ನು ಲಕ್ಷ್ಮೀ ದೇವಮ್ಮ ಎಂದು ಗುರುತಿಸಲಾಗಿದೆ. ಮೃತ ಮಹಿಳೆಯ ಅಳಿಯ ಡಾ.ರಾಮಚಂದ್ರ ಸೇರಿದಂತೆ ನಾಲ್ವರನ್ನು ಕೊರಟಗೆರೆ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಒಳಪಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

