ಆಗಸ್ಟ್ 14ರಂದು ಕಲಬುರ್ಗಿಯ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿಯಾಗಿದ್ದ ಡಾ.ಶರಣಬಸವಪ್ಪ ಅಪ್ಪಾಜಿಯವರು ಇಹಲೋಕ ತ್ಯಜಿಸಿದ್ದರು. ಇದೀಗ ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿಗಳು ಕೂಡ ಇದೀಗ ಇಹಲೋಕ ತ್ಯಜಿಸಿದ್ದಾರೆ.
ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …