Breaking News

ಬಹಿರ್ದೆಸೆಗೆ ಹೋಗಿದ್ದ ಮಹಿಳೆ ಮೇಲೆ ಮೂರು ಕರಡಿ ದಾಳಿ ಹೋರಾಡಿ ಪಾರಾದ ಮಹಿಳೆ

ಕೋಳಿ ಫಾರಂ ಸುತ್ತಲಿನ ಭಾಗದಲ್ಲಿ ದಟ್ಟ ಅರಣ್ಯ ಇದ್ದು, ಅರಣ್ಯದ ದಾರಿಯಲ್ಲಿ ಬಹಿರ್ದೆಸೆಗೆ ಹೋಗುತ್ತಿದ್ದಾಗ ಎರಡು ಮರಿಗಳಿದ್ದ ತಾಯಿ ಕರಡಿ ಏಕಾಏಕಿ ದಾಳಿ ಮಾಡಿದೆ. ರಕ್ಷಣೆಗಾಗಿ ಅವರು ಕೂಗಾಡಿದ್ದು ಯಾರೂ ಬಂದಿಲ್ಲ. ಎದೆಗುಂದದೆ ಹೋರಾಡಿದ ನೇತ್ರಾವತಿ ದೊಡ್ಡ ಕರಡಿಯನ್ನು ಹಿಮ್ಮೆಟ್ಟಿಸಲು ಪ್ರಯತ್ನಿಸಿದ್ದಾರೆ. ಆದರೂ ಕರಡಿ ನೇತ್ರಾವತಿಯವರನ್ನು ಗಾಯ ಮಾಡಿದೆ. ಈ ವೇಳೆ ದೊಡ್ಡ ಮರವೊಂದರ ಪೊದೆಯಲ್ಲಿ ರಕ್ಷಣೆ ಪಡೆಯಲು ಯತ್ನಿಸಿ ಓಡುವಾಗ ಗುಂಡಿಯಲ್ಲಿ ಬಿದ್ದಿದ್ದಾರೆ. ಧೃತಿಗೆಡದೆ ಅರಣ್ಯ ಪ್ರದೇಶದಿಂದ ರಸ್ತೆ ತಲುಪಿದ ಅವರು ಬದುಕುಳಿದಿದ್ದಾರೆ. ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *