ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಚಿರಡೋಣಿ ಗ್ರಾಮದಲ್ಲಿ ಮನೆಗೆ ನುಗ್ಗಿದ ಮುಸುಕುಧಾರಿಗಳು ಮಹಿಳೆಯರ ಚಿನ್ನದ ಸರ ಕಿತ್ತುಕೊಂಡು ಪರಾರಿ ಆಗಿರುವಂತಹ ಘಟನೆ ನಡೆದಿದೆ. ಚಿರಡೋಣಿಯ ಸಿಎಚ್ ಸತ್ಯನಾರಾಯಣ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದೆ.
ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …