Breaking News

ಕಾರವಾರ: ಅಲೆಗಳ ಅಬ್ಬರದಿಂದಾಗಿ ಕಡಲತೀರಕ್ಕೆ ಬಂದಿದ್ದ ಡಾಲ್ಫಿನ್ ರಕ್ಷಣೆ!

ಅಲೆಗಳ ಅಬ್ಬರದಿಂದಾಗಿ ತಾಲ್ಲೂಕಿನ ದೇವಬಾಗ ಕಡಲತೀರಕ್ಕೆ ಬಂದಿದ್ದ ಡಾಲ್ಫಿನ್ ಮರಿಯನ್ನು ಇಲ್ಲಿನ ಜಂಗಲ್ ಲಾಡ್ಜಸ್ ಆಯಂಡ್ ರೆಸಾರ್ಟ್ ಸಿಬ್ಬಂದಿ ಸೋಮವಾರ ಪುನಃ ಸಮುದ್ರಕ್ಕ ಬಿಟ್ಟು, ರಕ್ಷಿಸಿದರು.ನೀರಿಗೆ ಸಾಗಲು ಒದ್ದಾಡುತ್ತಿತ್ತು. ಇದನ್ನು ಗಮನಿಸಿದ ರೆಸಾರ್ಟ್ ನಲ್ಲಿ ತಂಗಿದ್ದ ಪ್ರವಾಸಿಗರು ಸಿಬ್ಬಂದಿ ಗಮನಕ್ಕೆ ತಂದಿದ್ದರು.ಸಿಬ್ಬಂದಿ ನೀಲೇಶ್, ಸುನೀಲ್ ಮತ್ತು ಸಂತೋಷ್ ಡಾಲ್ಫಿನ್ ಮರಿಯನ್ನು ಪುನಃ ಸಮುದ್ರಕ್ಕೆ ಸೇರಿಸಿದರು.ಚಂಡಮಾರುತದ ಕಾರಣದಿಂದ ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *