ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ಕಾರ್ಮಿಕರ ಫೆಡರೇಷನ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆಯೋಜಿಸಿದ್ದ ಪ್ರತಿಭಟನೆ ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ಮೂಲಕ ಆರಂಭವಾಯಿತು.ಕೆಂಪು ಕಲ್ಲು ಮತ್ತು ಮರಳಿನ ಅಭಾವ ನೀಗಿಸಲು ಕ್ರಮ ಕೈಗೊಳ್ಳಲಿಲ್ಲ ಎಂದು ಆರೋಪಿಸಿ ಕಟ್ಟಡ ನಿರ್ಮಾಣ ಕಾರ್ಮಿಕರು ಆಯೋಜಿಸಿದ್ದ ಪ್ರತಿಭಟನೆಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಮುಖಂಡರು ವಾಗ್ದಾಳಿ ಮಾಡಿದರು.ಯು.ಶೇಖರ್, ಬಿ.ಎಂ ಭಟ್, ದಯಾನಂದ ಕೋಟ್ಯಾನ್, ಯೋಗೀಶ್ ಜಪ್ಪಿನಮೊಗರು ಮತ್ತಿತರರು ಪಾಲ್ಗೊಂಡಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

