ಹುಬ್ಬಳ್ಳಿ ಬೆಲೆ ಎಷ್ಟೇ ಇರಲಿ ಸುಮಂಗಲಿಯರಿಗೆ ತಾಳಿಯ ಮಹತ್ವದ ಬಗ್ಗೆ ಗೊತ್ತೇ ಇರುತ್ತದೆ.
ಈ ದಿವಸ ಕೆ ಸಿ ಸರ್ಕಲ್ ದಲ್ಲಿ ಸಂಚಾರ ಕರ್ತವ್ಯ ನಿರ್ವಹಿಸುತ್ತಿದ್ದ ಎಚ್ ಸಿ ಬಾಳೆಶ್ ಮಚ್ಚೆದ (ETPS) ರವರಿಗೆ ಮಂಗಳ ಸೂತ್ರವೊಂದು ಸಿಕ್ಕಿದ್ದು, ಅದನ್ನು ಹತ್ತಿರದ ಉಪನಗರ ಠಾಣೆಯ ತಾನಾಧಿಕಾರಿಗಳಿಗೆ ಒಪ್ಪಿಸಿದ್ದು ನಂತರ ಕಳೆದುಕೊಂಡ ಬಡ ಕುಟುಂಬಕ್ಕೆ ಒಪ್ಪಿಸಿದ್ದು ಇರುತ್ತದೆ.
ಎಚ್ ಸಿ ಬಾಳೆಶ್ ಮಚ್ಚೆದ (ETPS) ರವರ ಈ ಕಾರ್ಯಕ್ಕೆ ಮೆಚ್ಚುಗೆ ಇರಲಿ.
bigtvnews | Hubli Dharwad News | Kannada News | Karnataka News Hubli News | News In Hubli | Local news

