ಹುಬ್ಬಳ್ಳಿ-ಧಾರವಾಡ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬ ಹಿನ್ನೆಲೆ ಶಾಂತಿ ಸಭೆಯನ್ನು
ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾಂಗಣದಲ್ಲಿ ನಡೆಸಲಾಯಿತು.ಪೊಲೀಸ್ ಕಮಿಷ್ನರ್ ಎನ್ ಶಶಿಕುಮಾರ್ ಅಧ್ಯಕ್ಷತೆಯಲ್ಲಿ ಸಭೆ,ವೇದಿಕೆ ಮೇಲೆ ಹಲವು ಧರ್ಮದ ಧರ್ಮ ಗುರುಗಳು ಉಪಸ್ಥಿತಿ

ಮೂರು ಸಾವಿರ ಮಠದ ಗುರುಸಿದ್ದ, ರಾಜಯೊಗಿಂದ್ರ ಶ್ರೀ, ಮುಸ್ಲಿಂ ಧರ್ಮಗುರು ಸೈಯದ್ ತಾಜುದ್ದಿನ್ ಖಾದ್ರಿ, ಸಿಕ್ ಗುರುಗಳಾದ ಗುರುವಂತ ಸಿಂಗ್ ಹಾಗೂ ಕ್ರಿಶ್ಚಿಯನ್ ಧರ್ಮಗುರುಗಳಾದ ಡಿಸೋಜ ಹಾಜರು
ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಸಭೆಯಲ್ಲಿ ಸಾರ್ವಜನಿಕರ ಸಲಹೆ, ಸಮಸ್ಯೆ ಆಲಿಸಿದ ಆಯುಕ್ತರು, ಅಧಿಕಾರಿಗಳು ಸಭೆಯಲ್ಲಿ ಹಲವು ವಿಭಾಗದ ಅಧಿಕಾರಿಗಳು ಭಾಗಿಯಾದರು. ಗಣೇಶ ಮಂಡಳಿ ಸೇರಿ ಹಲವು ಮುಸ್ಲಿಂ ಮುಖಂಡರು ಭಾಗಿಯಾಗಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

