Breaking News

ರಾಜಸ್ಥಾನಕ್ಕೆ ಕರ್ತವ್ಯ ನಿಮಿತ್ತ ತೆರಳಿದ್ದ ಎಎಸ್‌ಐ ಹೃದಯಾಘಾತದಿಂದ ಸಾವು!!

ಪ್ರಕರಣವೊಂದರಲ್ಲಿ ಬಂಧನ ವಾರಂಟ್‌ನೊಂದಿಗೆ ಹಾಲಪ್ಪ ಅವರು ಹೆಡ್‌ಕಾನ್‌ಸ್ಟೆಬಲ್‌ ಮತ್ತು ಕಾನ್‌ಸ್ಟೆಬಲ್‌ ಜತೆಯಲ್ಲಿ ಇದೇ 17ರಂದು ರಾಜಸ್ಥಾನಕ್ಕೆ ತರಳಿದ್ದರು.ಜೋಧಪುರದಲ್ಲಿ ಅವರಿಗೆ ಹೃದಯಾಘಾತವಾಗಿ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಹೂವಿನಹಡಗಲಿ ತಾಲ್ಲೂಕು ಹಿರೇಹಡಗಲಿಯವರಾದ ಹಾಲಪ್ಪ ಅವರು 1993ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದರು. ಅವರ ಮೃತದೇಹವನ್ನು ಗುರುವಾರ ಇಲ್ಲಿಗೆ ತರುವ ನಿರೀಕ್ಷೆ ಇದ್ದು, ಸ್ವಗ್ರಾಮ ಹಿರೇಹಡಗಲಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *