Breaking News

ಅಪಘಾತ, ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿ!

ಅಜಾಗರೂಕತೆ ವಾಹನ ಚಾಲನೆ ಗಂಭೀರ ಅಪಾಯಕ್ಕೆ ಕಾರಣವಾಗುತ್ತಿದೆ. ಬೆಂಗಳೂರಿನಲ್ಲಿ ಇದೀಗ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿಯಾದ ಘಟನೆ ನಡೆದಿದೆ. ಜಾಲಹಳ್ಳಿ ಸರ್ಕಲ್ ಬಳಿ ಇರುವ ಸಿಗ್ನಲ್ ದಾಟುತ್ತಿದ್ದ ಮಹಿಳೆ ಮೇಲೆ ಲಾರಿದ ಹರಿದು ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.ಜಾಲಹಳ್ಳಿ ಸರ್ಕಲ್ ಸಿಗ್ನಲ್ ದಾಟುವ ಪ್ರಯತ್ನದಲ್ಲಿದ್ದ ಮಹಿಳೆ ಮೇಲೆ ಚಾಲಕ ಲಾರಿ ಹತ್ತಿಸಿದ್ದಾನೆ. 20 ಅಡಿ ಉದ್ದದ ಲಾರಿ ಯೂಟರ್ನ್ ಮಾಡುವಾಗ ಘಟನೆ ನಡೆದಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *