ಸಾಮಾಜಿಕ ಜಾಲತಾಣದಲ್ಲಿ ಜಾತಿ ಕುರಿತು ನಿಂದನೆ ಮಾಡಿ ಮಾತನಾಡಿದ ಆರೋಪದ ಮೇಲೆ ಬಿಗ್ ಬಾಸ್ ಮಾಜಿ ಸ್ಪರ್ಧಿ ಮತ್ತು ವಕೀಲ ಜಗದೀಶ್ ಅವರನ್ನು ಕೊಡಿಗೆಹಳ್ಳಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಬೇಡ್ಕರ್ ದಲಿತ ಧ್ವನಿ ವೇದಿಕೆಯ ರಾಜ್ಯಾಧ್ಯಕ್ಷ ಮಂಜುನಾಥ್ ಅವರು ಕೊಡಿಗೆಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

