ಕಾರೊಂದು ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು ಮೂವರು ತೀವ್ರ ಗಾಯಗೊಂಡ ಘಟನೆ ಮೂಳೂರು ಸಮೀಪದ ಹಳ್ಳಿ ಮನೆ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಶನಿವಾರ ನಸುಕಿನ ವೇಳೆ 3 ಗಂಟೆ ಸುಮಾರಿಗೆ ನಡೆದಿದೆ.ಮೃತರನ್ನು ಬೆಳ್ಮಣ್ ನ ಮಾರ್ವಿನ್ ಮೆಂಡೊನ್ಸಾ ಎಂದು ಗುರುತಿಸಲಾಗಿದೆ.ಆಂಬುಲೆನ್ಸ್ ಚಾಲಕರದ ಕೆ.ಎಂ.ಸಿರಾಜ್, ಹಮೀದ್ ಹಾಗೂ ಸಾಮಾಜಿಕ ಕಾರ್ಯಕರ್ತ ಜಮಾಲುದ್ದೀನ್ ಉಚ್ಚಿಲ ಸಹಕರಿಸಿದ್ದಾರೆ. ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

