Breaking News

ಕೊಳ್ಳೇಗಾಲ | ವಡಕೆಹಳ್ಳ ಅರಣ್ಯ ಪ್ರದೇಶದಲ್ಲಿ ಕಾಡಾನೆಯ ಕಳೇಬರ ಪತ್ತೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ವನ್ಯಜೀವಿಯ ವಲಯ ವ್ಯಾಪ್ತಿಯ ವಡಕೆಹಳ್ಳ ಅರಣ್ಯ ಪ್ರದೇಶದಲ್ಲಿ ಕಾಡಾನೆಯೊಂದು ಮೃತಪಟ್ಟಿದೆ. ಕೊಳ್ಳೇಗಾಲ ವನ್ಯಜೀವಿ ವಲಯ ಅರೆಪಾಳ್ಯ ಶಾಖೆಯ ಉಪವಲಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಗಸ್ತು ಮಾಡುತ್ತಿರುವಾಗ ಆನೆ ಮೃತಪಟ್ಟಿರುವುದು ಕಂಡು ಬಂದಿದೆ.ಮೃತ ಆನೆಗೆ ಅಂದಾಜು 25 ವರ್ಷ ಇದ್ದು, ಎರಡು ದಂತಗಳನ್ನು ಅರಣ್ಯ ಇಲಾಖೆಯ ವಶಕ್ಕೆ ಪಡೆದುಕೊಂಡಿದೆ.ಮೇಲ್ನೋಟಕ್ಕೆ ಆನೆಯು ಸಹಜವಾಗಿ ಮೃತಪಟ್ಟಿದ್ದು, ವರದಿ ಬಂದ ನಂತರ ಆನೆಯ ಸಾವಿಗೆ ಸ್ಪಷ್ಟ ಕಾರಣ ತಿಳಿದು ಬರಲಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *