ದೇವಸ್ಥಾನದ ವಿಚಾರವಾಗಿ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಈ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯ ಕಲ್ಕಾಜಿ ದೇವಾಲಯದ ಸೇವಕರೊಬ್ಬರನ್ನು ಗುಂಪೊಂದು ಹೊಡೆದು ಕೊಂದ ಆಘಾತಕಾರಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಸಿಸಿಟಿವಿ ದೃಶ್ಯದಲ್ಲಿ ಸೇವಕರು ನೆಲದ ಮೇಲೆ ಪ್ರಜ್ಞಾಹೀನರಾಗಿ ಬಿದ್ದಿರುವುದನ್ನು ಕಾಣಬಹುದು. ಮೃತರನ್ನು ಉತ್ತರ ಪ್ರದೇಶದ ಹಾರ್ದೋಯ್ ಮೂಲದ ಯೋಗೇಂದ್ರ ಸಿಂಗ್ (35) ಎಂದು ಗುರುತಿಸಲಾಗಿದೆ.ಕಳೆದ 15 ವರ್ಷಗಳಿಂದ ದೇವಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

