ಚಿಕ್ಕಬಳ್ಳಾಪುರದ ಹೆಬ್ಬರಿ ಗ್ರಾಮದಲ್ಲಿ ಆಫ್ರಿಕನ್ ಹಂದಿಜ್ವರ ಪತ್ತೆಯಾಗಿದ್ದು, ನೂರಾರು ಹಂದಿಗಳು ಮೃತಪಟ್ಟಿವೆ. ಈ ನಡುವೆ ರೋಗಗ್ರಸ್ತ ಹಂದಿಗಳನ್ನು ಮಾಲೀಕ ಕೆರೆಗೆ ಬಿಸಾಕಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.ಮುನ್ನೆಚ್ಚರಿಕಾ ಕ್ರಮವಾಗಿ ಫಾರ್ಮ್ ನಲ್ಲಿರುವ ಹಂದಿಗಳನ್ನು ಸಾಯಿಸಲು ನಿರ್ಧರಿಸಲಾಗಿದೆ. ಈಗಾಗಲೇ ಮೃತಪಟ್ಟಿರುವ ಹಿಂದಿಗಳನ್ನು ಮಾಲೀಕ ಕೆರೆಗೆ ಬಿಸಾಕಿದ್ದಾರೆ. ಇದರಿಂದ ಇಡೀ ಕೆರೆಯ ನೀರು ಮಲಿನವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

