ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟದ ರಂಗನಾಥ ಬಡಾವಣೆಯಲ್ಲಿ ಭಾನುವಾರ ನಡೆದ ದುರ್ಘಟನೆ ಒಂದು ಕುಟುಂಬವನ್ನು ಕಂಗಾಲು ಮಾಡಿದೆ. ಮನೆಯಲ್ಲೇ ನಿರಾಳವಾಗಿ ಬದುಕುತ್ತಿದ್ದ ಮಂಜು ಪ್ರಕಾಶ್ (41) ಎಂಬ ನಿವಾಸಿ, ಚಪ್ಪಲಿಯೊಳಗೆ ಅಡಗಿಕೊಂಡಿದ್ದ ಕೊಳಕು ಮಂಡಲ ಹಾವು ಕಚ್ಚಿದ ಪರಿಣಾಮ ದುರಂತವಾಗಿ ಸಾವನ್ನಪ್ಪಿದ್ದಾರೆ.
ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …