ಚಿಕ್ಕಜಾಜೂರಿನ ಮಾರುತಿನಗರ ಬಡಾವಣೆ ಹಾಗೂ ಕಾವಲುಹಟ್ಟಿ ಗ್ರಾಮಗಳ ಮಧ್ಯದಲ್ಲಿ ಕಡಿದಾದ ಬೆಟ್ಟದ ಇಳಿಜಾರು ಪ್ರದೇಶ ಹಾಗೂ ಹಳ್ಳದಲ್ಲಿ ಕರಡಿವಾಸಿಸುತ್ತಿದ್ದು, ರೈತರಲ್ಲಿ ಆತಂಕ ಮನೆ ಮಾಡಿದೆ.ರೈತರು ಜಾನುವಾರುಗಳಿಗೆ ಮೇವು ತರಲು ಜಮೀನುಗಳಿಗೆ ಹೋಗುವಾಗ ಅಲ್ಲಿನ ರೈಲ್ವೆ ಹಳಿಯನ್ನು ಕರಡಿ ದಾಟುತ್ತಿದ್ದು, ಆ ದೃಶ್ಯವನ್ನು ರೈತರೊಬ್ಬರೊಬ್ಬರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಟ್ಟಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

