Breaking News

ಚಿಕ್ಕಜಾಜೂರು: ಕರಡಿ ಹಾವಳಿ; ರೈತರಲ್ಲಿ ಹೆಚ್ಚಿದ ಆತಂಕ.

ಚಿಕ್ಕಜಾಜೂರಿನ ಮಾರುತಿನಗರ ಬಡಾವಣೆ ಹಾಗೂ ಕಾವಲುಹಟ್ಟಿ ಗ್ರಾಮಗಳ ಮಧ್ಯದಲ್ಲಿ ಕಡಿದಾದ ಬೆಟ್ಟದ ಇಳಿಜಾರು ಪ್ರದೇಶ ಹಾಗೂ ಹಳ್ಳದಲ್ಲಿ ಕರಡಿವಾಸಿಸುತ್ತಿದ್ದು, ರೈತರಲ್ಲಿ ಆತಂಕ ಮನೆ ಮಾಡಿದೆ.ರೈತರು ಜಾನುವಾರುಗಳಿಗೆ ಮೇವು ತರಲು ಜಮೀನುಗಳಿಗೆ ಹೋಗುವಾಗ ಅಲ್ಲಿನ ರೈಲ್ವೆ ಹಳಿಯನ್ನು ಕರಡಿ ದಾಟುತ್ತಿದ್ದು, ಆ ದೃಶ್ಯವನ್ನು ರೈತರೊಬ್ಬರೊಬ್ಬರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಟ್ಟಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *