ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ವಜ್ಜಲ್ ಗ್ರಾಮದಲ್ಲಿ ನಡೆದ ಘಟನೆಯೊಂದು ಸ್ಥಳೀಯವಾಗಿ ಚರ್ಚೆಗೆ ಗ್ರಾಸವಾಗಿದೆ. ಗ್ರಾಮದಲ್ಲಿ ನಡೆಯುತ್ತಿದ್ದ ಇಸ್ಪೀಟ್ ಆಟದ ಅಡ್ಡೆಯ ಮೇಲೆ ಹುಣಸಗಿ ಪೊಲೀಸರು ದಾಳಿ ನಡೆಸಿದ ವೇಳೆ, ಆಟದಲ್ಲಿ ತೊಡಗಿಕೊಂಡಿದ್ದ ಮಂಜು ಮಡಿವಾಳ (35) ಎಂಬಾತ ಅಕಸ್ಮಾತ್ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

